ಬಾಬ್ರಿ ಮಸೀದಿ
ಮಸೀದಿ / From Wikipedia, the free encyclopedia
ಅಯೋಧ್ಯ ಯಲ್ಲಿ ಬಾಬರನು ಬಾಬ್ರಿ ಮಸ್ಜಿದ್ ಅನ್ನು ನಿರ್ಮಿಸುವ ನಂಬಿಕೆ ಹೊಂದಿದ್ದನು. ಆ ಸ್ಥಳದಲ್ಲಿಯೇ ದೇವಸ್ಥಾನ ಇದ್ದಿದ್ದು ಹಿಂದೂ ಮತ್ತು ಮುಸ್ಲಿಮರ ಮನಸ್ತಾಪಕ್ಕೆ ಕಾರಣವಾಗಿದೆ. ವರದಿಗಳು ಹೇಳುವಂತೆ , ಹಿಂದೂ ಮತ್ತು ಮುಸ್ಲಿಮರು ಒಟ್ಟಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದರು. [ಉಲ್ಲೇಖದ ಅಗತ್ಯವಿದೆ]ಮಸೀದಯನ್ನು ೧೮೫೦ ರ ಮಧ್ಯದ ಸುಮಾರಿಗೆ ಮುಚ್ಚಲಾಗಿದೆ.(ಹಿಂದೂಗಳ ಪ್ರಾರ್ಥನೆ ಈ ದಿನದವರೆಗೂ ಮುಂದುವರಿದಿದೆ.)ಕೋಮು ಗಲಭೆಗೆ ಹಾಗು ಅಲ್ಲಹಾಬಾದ್ ಹೈಕೋರ್ಟ್ ನ ತೀರ್ಮಾನ ತಡೆಯಾಗಿ ಉಳಿದಿರುವುದರಿಂದ, ಮಸೀದಿಯನ್ನು ಅಯೋಧ್ಯೆಯಲ್ಲಿ ೬ ನೇ ಡಿಸೆಂಬರ್ ೧೯೯೨ ರಂದು ಕರ ಸೇವಕರು ಭಾರತದ ಎಲ್ಲಾ ಕಡೆಯಿಂದ ಬಂದು ಅವ್ಯವಸ್ಥೆಗೊಳಿಸಿ ನಾಶ ಮಾಡಿರುತ್ತಾರೆ. ಇದೇ ಅಯೋಧ್ಯೆಯಲ್ಲಿ ಐತಿಹಾಸಿಕ ಬಾಬ್ರಿ ಮಸೀದಿ ಇತ್ತು. ಈ ಬಾಬ್ರಿ ಮಸೀದಿಗೆ ಹಲವಾರು ವಿಶೇಷ ಹೆಸರುಗಳಿಂದ ಕರೆಯುತ್ತಾರೆ. ಮಸ್ಜೀದ್-ಇ-ಜನ್ಮಸ್ತಾನ್, ಜಾಮಿ ಮಸೀದಿ ಮತ್ತು ಸೀತಾ ರಸೋಯಿ ಮಸ್ಜೀದ್ ಎಂದು ಹೆಸರುಗಳಿಂದಲೂ ಕರೆಯಲಾಗುತ್ತದೆ. ಆದರೆ, ಪ್ರಸಿದ್ಧಿಗೆ ಬಂದಿದ್ದು ಮಾತ್ರ ಬಾಬ್ರಿ ಮಸೀದಿಯೆಂದು.
- ಮಸೀದಿಯ ಚಿತ್ರ:ರಾಮ ಜನ್ಮಭೂಮಿ–ಬಾಬರಿ ಮಸೀದಿ -ದಶಕಗಳ ವ್ಯಾಜ್ಯ 09 ನವೆಂಬರ್ 20191992ರ ಡಿಸೆಂಬರ್ 6ರಂದು ಬಾಬ್ರಿ ಮಸೀದಿಯ ಧ್ವಂಸ.
ಬಾಬ್ರಿ ಮಸೀದಿ | |
---|---|
ಬಾಬ್ರಿ ಮಸೀದಿ
ಬಾಬ್ರಿ ಮಸೀದಿಯ ಒಂದು ನೋಟ | |
ನಿರ್ದೇಶಾಂಕಗಳು: 26.7956°N 82.1945°E / 26.7956; 82.1945 | |
ಸ್ಥಳ | ಅಯೋಧ್ಯ , ಭಾರತ |
ಸ್ಥಾಪನೆ | Constructed - 1527 Destroyed - 1992 |
ವಾಸ್ತುಶಿಲ್ಪಿದ ಮಾಹಿತಿ | |
ಶೈಲಿ | ತೊಘಲಕ್ |